Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿದ ಈಶ್ವರಪ್ಪ

Webdunia
ಗುರುವಾರ, 4 ಮೇ 2023 (19:15 IST)
ಕಾಂಗ್ರೆಸ್ ಪ್ರಣಾಳಿಕೆ ಮೊಹ್ಮದ್ ಅಲಿ ಜಿನ್ನಾ ಪ್ರಣಾಳಿಕೆ ಆಗಿದೆ ಎಂದು ಮಾಜಿ ಸಚಿವ K.S. ಈಶ್ವರಪ್ಪ ಕಿಡಿಕಾರಿದ್ದಾರೆ.ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.. ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ರು... ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ.. ಕಾಂಗ್ರೆಸ್‌ನವರ ಮನಸ್ಥಿತಿ ರಾಜ್ಯದ ಜನರಿಗೆ ಗೊತ್ತಿದೆ.. ಜಾತಿ ಹೆಸರಲ್ಲಿ ಮತ ಕೇಳಲು ಕಾಂಗ್ರೆಸ್‌ಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ರು.. ಬಜರಂಗದಳ ಬ್ಯಾನ್ ಮಾಡಿ ಮುಸ್ಲಿಮರ ತುಷ್ಟೀಕರಣ ಮಾಡಲು ಕಾಂಗ್ರೆಸ್‌ ಹೊರಟಿದೆ.. ಎಲ್ಲಾ ರಾಷ್ಟ್ರ ಭಕ್ತರು ಪ್ರಣಾಳಿಕೆಯನ್ನ ಬಹಿಷ್ಕರಿಸಬೇಕು ಎಂದು ಕರೆ ಕೊಟ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments