Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿದ ಈಶ್ವರಪ್ಪ

Webdunia
ಗುರುವಾರ, 4 ಮೇ 2023 (19:15 IST)
ಕಾಂಗ್ರೆಸ್ ಪ್ರಣಾಳಿಕೆ ಮೊಹ್ಮದ್ ಅಲಿ ಜಿನ್ನಾ ಪ್ರಣಾಳಿಕೆ ಆಗಿದೆ ಎಂದು ಮಾಜಿ ಸಚಿವ K.S. ಈಶ್ವರಪ್ಪ ಕಿಡಿಕಾರಿದ್ದಾರೆ.ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.. ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ರು... ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ.. ಕಾಂಗ್ರೆಸ್‌ನವರ ಮನಸ್ಥಿತಿ ರಾಜ್ಯದ ಜನರಿಗೆ ಗೊತ್ತಿದೆ.. ಜಾತಿ ಹೆಸರಲ್ಲಿ ಮತ ಕೇಳಲು ಕಾಂಗ್ರೆಸ್‌ಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ರು.. ಬಜರಂಗದಳ ಬ್ಯಾನ್ ಮಾಡಿ ಮುಸ್ಲಿಮರ ತುಷ್ಟೀಕರಣ ಮಾಡಲು ಕಾಂಗ್ರೆಸ್‌ ಹೊರಟಿದೆ.. ಎಲ್ಲಾ ರಾಷ್ಟ್ರ ಭಕ್ತರು ಪ್ರಣಾಳಿಕೆಯನ್ನ ಬಹಿಷ್ಕರಿಸಬೇಕು ಎಂದು ಕರೆ ಕೊಟ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments