Webdunia - Bharat's app for daily news and videos

Install App

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ

Webdunia
ಭಾನುವಾರ, 3 ನವೆಂಬರ್ 2013 (10:42 IST)
PR
ಕೊಪ್ಪಳ ನಗರದ ಸರ್ದರ್‌ ಕಾಲೋನಿಯ ನಿವಾಸಿ ವೀರೇಶ್‌ ಗ್‌ಡ್ಡದ್‌ ಎಂಬ ವ್ಯಕ್ತಿ ಕಾಣೆಯಾಗಿದ್ದನು, ಆತನ ಶೋಧ ಕಾರ್ಯ ಮುಂದು ವರೆದಿತ್ತು. ಸಂಭಂದಿಕರು ಮತ್ತು ಪೋಲಿಸರು ಕೂಡ ಹುಡುಕಾಟ ನಡೆಸುತ್ತಿದ್ದರು.

ಆದರೆ ಕೋನೆಗು ವೀರೇಶ್‌ ಎನ್ನುವ ವ್ಯಕ್ತಿಯ ಶವ ಪತ್ತೆಯಾಗಿದೆ. ಇಂದು ಮುಂಜಾನೆ ಕೊಪ್ಪಳ ತಾಲೂಕಿನ ಮರ್ದನ್‌ ಅಲಿ ದರ್ಗಾದ ಕೆರೆಯಲ್ಲಿ ಈತನ ಶವಪತ್ತೆಯಾಗಿದೆ. ಇತನ ವಯಸ್ಸು 28 ಎಂದು ತಿಳೀದು ಬಂದಿದೆ. ಈ ಸಂಬಂಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments