Webdunia - Bharat's app for daily news and videos

Install App

ಕಾಮಗಾರಿಗಳ ಗುಣಮಟ್ಟ ಸರಿಯಾಗಿಲ್ಲ: ಒಪ್ಪಿಕೊಂಡ ಸಿಎಂ

Webdunia
ಗುರುವಾರ, 26 ಡಿಸೆಂಬರ್ 2013 (14:27 IST)
PR
PR
ಬೆಂಗಳೂರು: ಬೆಂಗಳೂರಿನಲ್ಲಿ ಕಾಮಗಾರಿಗಳ ವಿಳಂಬ ಗತಿಯಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಇನ್ನು ಕಾಮಗಾರಿಗಳ ಗುಣಮಟ್ಟವೂ ಸಹ ಸರಿಯಾಗಿ ಆಗುತ್ತಿಲ್ಲ . ಈ ವಿಷಯವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರದಲ್ಲಿ ಗುಣಮಟ್ಟದ ಕೆಲಸ ಆಗುತ್ತಿಲ್ಲವೆಂದು ಸ್ವತಃ ಸಿಎಂ ಒಪ್ಪಿಕೊಂಡರು. ಬಹಳಷ್ಟು ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಕಾಮಗಾರಿಗಳಲ್ಲಿ ಉತ್ತಮ ಗುಣಮಟ್ಟ ನೀಡಲು ಗಮನಹರಿಸುತ್ತೇವೆ ಎಂದು ಸಿಎಂ ಹೇಳಿದರು.

ಹಿಂದಿನ ಸರ್ಕಾರದ ಕಾಮಗಾರಿಗಳ ಲೋಪದೋಷಗಳಿಂದ ನಾವು ಆರೋಪ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ತ್ಯಾಜ್ಯ ವಿಲೇವಾರಿ, ಫ್ಲೈಓವರ್, ಅಂಡರ್ ಪಾಸ್ ಕಾಮಗಾರಿಯನ್ನು ಮುಗಿಸುತ್ತೇವೆ ಎಂದು ಸಿಎಂ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments