Webdunia - Bharat's app for daily news and videos

Install App

ಕಾಲು ಜಾರಿ ಕೆರೆಗೆ ಬಿದ್ದ ಯುವಕ

Webdunia
ಸೋಮವಾರ, 29 ಆಗಸ್ಟ್ 2022 (17:00 IST)
ತಡರಾತ್ರಿ ಸುರಿದ ರಕ್ಕಸ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.ಭಾರಿ ಮಳೆಗೆ ಗ್ರಾಮದ ಬಹುತೇಕ ಮನಗೆ ಮಳೆ ನೀರು ನುಗ್ಗಿದೆ. ಇತ್ತ ತುಂಬಿದ ಕೆರೆ ನೋಡಲು ಹೋಗಿದ್ದ ಯುವಕ  ಕಾಲು ಜಾರಿ ಕೆರೆಗೆ ಬಿದ್ದು ನೀರು ಪಾಲಾಗಿದ್ದಾನೆ. ಯಾದಗಿರಿ ಜಿಲ್ಲೆ ಶಹಾಪುರದ ನಾಗರೆಕೆರೆಯಲ್ಲಿ ಈ ಘಟನೆ ನಡೆದಿದೆ.
ಭಾರಿ ಮಳೆಯಿಂದ ಭರ್ತಿಯಾಗಿರುವ ನಾಗರಕೆರೆಯನ್ನ ವೀಕ್ಷಿಸಲು ಹೋದಾಗ ಈ ಘಟನೆ ಸಂಭವಿಸಿದೆ.27 ವರ್ಷದ ಖಲೀಂ ಖುರೇಶಿ ನೀರು ಪಾಲಾದ ಮೃತ ಯುವಕ. ಈತ ಶಹಾಪುರ ನಗರದ ಆಶ್ರಯ ಮೋಹ ನಿವಾಸಿ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments