Webdunia - Bharat's app for daily news and videos

Install App

ಕಾಲು ಜಾರಿ ಕೆರೆಗೆ ಬಿದ್ದ ಯುವಕ

Webdunia
ಸೋಮವಾರ, 29 ಆಗಸ್ಟ್ 2022 (17:00 IST)
ತಡರಾತ್ರಿ ಸುರಿದ ರಕ್ಕಸ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.ಭಾರಿ ಮಳೆಗೆ ಗ್ರಾಮದ ಬಹುತೇಕ ಮನಗೆ ಮಳೆ ನೀರು ನುಗ್ಗಿದೆ. ಇತ್ತ ತುಂಬಿದ ಕೆರೆ ನೋಡಲು ಹೋಗಿದ್ದ ಯುವಕ  ಕಾಲು ಜಾರಿ ಕೆರೆಗೆ ಬಿದ್ದು ನೀರು ಪಾಲಾಗಿದ್ದಾನೆ. ಯಾದಗಿರಿ ಜಿಲ್ಲೆ ಶಹಾಪುರದ ನಾಗರೆಕೆರೆಯಲ್ಲಿ ಈ ಘಟನೆ ನಡೆದಿದೆ.
ಭಾರಿ ಮಳೆಯಿಂದ ಭರ್ತಿಯಾಗಿರುವ ನಾಗರಕೆರೆಯನ್ನ ವೀಕ್ಷಿಸಲು ಹೋದಾಗ ಈ ಘಟನೆ ಸಂಭವಿಸಿದೆ.27 ವರ್ಷದ ಖಲೀಂ ಖುರೇಶಿ ನೀರು ಪಾಲಾದ ಮೃತ ಯುವಕ. ಈತ ಶಹಾಪುರ ನಗರದ ಆಶ್ರಯ ಮೋಹ ನಿವಾಸಿ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments