Webdunia - Bharat's app for daily news and videos

Install App

ಕಾವೇರಿ ಕದನ; ನೂರಾರು ರೈತರ ವಿರುದ್ಧ ಎಫ್ಐಆರ್ ದಾಖಲು

Webdunia
ಶುಕ್ರವಾರ, 5 ಅಕ್ಟೋಬರ್ 2012 (13:28 IST)
PR
ಕೆಆರ್ಎಸ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ನೂರಾರು ರೈತರ ವಿರುದ್ಧ ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.

ಬ್ಯಾರಿಕೇಡ್ ಕಿತ್ತೆಸೆದು ಗದ್ದಲ ಮಾಡಿದ ಆರೋಪದ ಮೇಲೆ ನೂರಕ್ಕೂ ಅಧಿಕ ರೈತರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಬುಧವಾರ ಕೆಆರ್ಎಸ್‌ಗೆ ಮುತ್ತಿಗೆ ಹಾಕಿದ್ದ ರೈತರು ಸೇತುವೆ ಬಳಿಯ ದ್ವಾರದಲ್ಲಿ ಹಾಕಿದ್ದ ಬ್ಯಾರಿಕೇಡ್ ನದಿಗೆಸೆದು ಪೊಲೀಸರ ಪ್ರತಿರೋಧದ ನಡುವೆಯೂ ತಂತ ಬೇಲಿಯಿಂದ ನುಗ್ಗಲು ಯತ್ನಿಸಿದ್ದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದಿದ್ದ ಕೆಆರ್ಎಸ್ ಚಲೋಗೆ ಸಮರೋಪಾದಿಯಲ್ಲಿ ಹರಿದು ಬಂದ ರೈತರು ಕೃಷ್ಣರಾಜ ಸಾಗರ ಜಲಾಶಯಕ್ಕೆ ಲಗ್ಗೆ ಹಾಕಿದ್ದರು. ವಿವಿಧೆಡೆಯಿಂದ ಆಗಮಿಸಿದ ಸುಮಾರು 20 ಸಾವಿರ ರೈತರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ ಅಣೆಕಟ್ಟೆಯೊಳಗೆ ನುಗ್ಗಲು ಯತ್ನಿಸಿದಾಗ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments