Webdunia - Bharat's app for daily news and videos

Install App

ಕಾವೇರಿ-ರಾಜಕಾರಣಿಗಳಿಂದ ಅನಗತ್ಯ ವಿವಾದ: ಸುತ್ತೂರುಶ್ರೀ

Webdunia
ಶುಕ್ರವಾರ, 6 ಏಪ್ರಿಲ್ 2012 (11:19 IST)
PR
ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರಿನ ಸಮಸ್ಯೆ ಇಲ್ಲ. ಆದರೆ ಎರಡೂ ರಾಜ್ಯದ ರಾಜಕಾರಣಿಗಳೇ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆರೋಪಿಸಿದರು.

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿಗೆ ಸೇರಿದ ತಾಳವಾಡಿ ಗ್ರಾಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ತಾಳವಾಡಿ-ಫಿರ್ಕಾ ತಾಲೂಕು ಯೂನಿಯನ್ ಹಾಗೂ ಕನ್ನಡ ಪರ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಭಾಷಾ ಭಾವೈಕ್ಯ ಸಮಾವೇಶ ಮತ್ತು ಹೊರನಾಡ ಕನ್ನಡಿಗರ ಸಂಸ್ಕೃತಿ ಹಬ್ಬ ಕ್ರಾರ್ಯಕ್ರಮದಲ್ಲಿ ಮಾತನಾಡಿದರು.

ಭಾಷೆ ಅಭಿವ್ಯಕ್ತಿಯ ಮಾಧ್ಯಮ. ಅದು ಸಂಘರ್ಷದ ಸಂಕೇತವಾಗಬಾರದು. ನದಿ ನೀರು ವಿವಾದದಿಂದ ಭಾಷಾ ಸಾಮರಸ್ಯಕ್ಕೆ ಧಕ್ಕೆಯಾಗುವುದು ಸರಿಯಲ್ಲ. ತಾಳವಾಡಿಯಲ್ಲಿ ಕನ್ನಡಿಗರು ಹಾಗೂ ತಮಿಳು ಭಾಷಿಕರು ಅನೋನ್ಯವಾಗಿದ್ದಾರೆ. ಭಾಷಾ ಭಾವೈಕ್ಯಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments