Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ಧರಂಸಿಂಗ್

Webdunia
ಸೋಮವಾರ, 31 ಡಿಸೆಂಬರ್ 2007 (18:37 IST)
PTIPTI
ಜನವರಿ 15ರ ವೇಳೆಗೆ ಕೆಪಿಸಿಸಿ ಪುನರ್ ರಚನೆಯಾಗಲಿದೆ. ಆದರೆ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸಂಕ್ರಾಂತಿಯ ವೇಳೆಗೆ ನೂತನ ಪದಾಧಿಕಾರಿಗಳ ನೇಮಕವಾಗಲಿದೆ. ಆ ಸಮಯದಲ್ಲಿ ಸಿದ್ದರಾಮಯ್ಯನವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಬೀದರ್, ಗುಲ್ಬರ್ಗಾ ಜಿಲ್ಲೆಗಳಲ್ಲಿ ಅಭಿವೃದ್ದಿ ಕಾರ್ಯಗಳೇ ನಡೆದಿಲ್ಲ ಎಂದು ಹೇಳಿರುವ ಸದಾನಂದ ಗೌಡರಿಗೆ ಮತಿಭ್ರಮಣೆಯಾದಂತಿದೆ ಎಂದು ಗೇಲಿ ಮಾಡಿದ ಧರಂಸಿಂಗ್ ಕಾಂಗ್ರೆಸ್ ಮುಖಂಡರ ಕ್ಷೇತ್ರಗಳ ಕುರಿತು ಟೀಕೆ ಮಾಡಿರುವ ಸದಾನಂದ ಗೌಡರ ಕ್ಷೇತ್ರದಲ್ಲಿಯೇ ಒಂದು ಅಂಗನವಾಡಿ ಕೇಂದ್ರ ಇಲ್ಲ. ಮೊದಲು ಈ ತಪ್ಪನ್ನು ಅವರು ಸರಿಪಡಿಸಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ಆಂತರಿಕ ಕಲಹ ಗಗನಕ್ಕೇರಿರುವ ಬಿಜೆಪಿಯಲ್ಲಿ ಸದಾನಂದ ಗೌಡರ ಪದಚ್ಯುತಿಯ ಯತ್ನಗಳು ನಡೆದಿವೆ. ಸದಾನಂದ ಗೌಡರು ಮೊದಲು ಅದನ್ನು ಭದ್ರಪಡಿಸಿಕೊಳ್ಳಲಿ ಎಂದು ಧರಂಸಿಂಗ್ ಗೇಲಿ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments