Webdunia - Bharat's app for daily news and videos

Install App

ಕೇಜ್ರಿವಾಲ್ ರಾಜೀನಾಮೆ ಮೂಲಕ ರಾಜಕೀಯ ನಾಟಕ: ಖರ್ಗೆ ಆರೋಪ

Webdunia
ಭಾನುವಾರ, 16 ಫೆಬ್ರವರಿ 2014 (13:08 IST)
PR
PR
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರಾಜೀನಾಮೆ ನೀಡುವ ಮೂಲಕ ರಾಜಕೀಯ ನಾಟಕವಾಡ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕೇಜ್ರಿವಾಲ್ ತಮ್ಮಷ್ಟಕ್ಕೆ ತಾವೇ ಬುದ್ಧಿವಂತ ಅಂತ ತಿಳ್ಕೊಂಡಿದ್ದಾರೆ. ಅವರು ನೀಡಿದ ವಾಗ್ದಾನಗಳನ್ನು ನೆರವೇರಿಸೋಕ್ಕೆ ಆಗಲಿಲ್ಲ. ಆದ್ದರಿಂದ ಜನಲೋಕಪಾಲ ನೆಪವನ್ನು ಇಟ್ಟುಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ದೊಡ್ಡ ರಾಜಕೀಯ ಡ್ರಾಮಾ ಮಾಡಿದ್ದಾರೆ ಎಂದು ಕೇಜ್ರಿವಾಲ್ ರಾಜೀನಾಮೆ ಬಗ್ಗೆ ಅವರು ಪ್ರತಿಕ್ರಿಯಿಸಿದರು.

ಅವರು ಕೇಜ್ರಿವಾಲ್ ಅಲ್ಲ, ಕ್ರೇಜಿವಾಲ್ ಎಂದೂ ವ್ಯಂಗ್ಯವಾಡಿದರು. ಕೇಜ್ರಿವಾಲ್ ಅವರು ಜನಲೋಕಪಾಲ್ ಮಸೂದೆ ದೆಹಲಿ ವಿಧಾನಸಭೆಯಲ್ಲಿ ಮಂಡನೆಯಾಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರಿಂದ ದೆಹಲಿ ಸರ್ಕಾರ ಪತನಗೊಂಡಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಪ್ರತಿಕ್ರಿಯೆ ಹೊರಬಿದ್ದಿದೆ.
.................

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments