Webdunia - Bharat's app for daily news and videos

Install App

ಕೊಡಗಿನ ಮಡಿಕೇರಿಯಲ್ಲಿ ಭೂಕಂಪ: ಆತಂಕಗೊಂಡ ಜನತೆ

Webdunia
ಬುಧವಾರ, 27 ಏಪ್ರಿಲ್ 2011 (11:38 IST)
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಇಂದು ಬೆಳಿಗ್ಗೆ 10.55ರ ಸುಮಾರಿಗೆ 10 ಸೆಕೆಂಡ್‌ಗಳ ಕಾಲ ಭೂಕಂಪನದ ಅನುಭವವಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ 10.55ರ ಸಮಯಕ್ಕೆ 10 ಸೆಕೆಂಡ್‌ಗಳ ಕಾಲ ಭೂಮಿ ನಡುಗುವುದರೊಂದಿಗೆ ಭಾರಿ ಶಬ್ದ ಕೂಡಾ ಕೇಳಿ ಬಂದಿದ್ದರಿಂದ, ಸಾರ್ವಜನಿಕರು ಆತಂಕಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮಡಿಕೇರಿ ನಗರ ಬೆಟ್ಟದ ತುದಿಯಲ್ಲಿರುವುದರಿಂದ, ಜನತೆ ಮತ್ತೆ ಭೂಕಂಪನವಾಗುವ ಭಯದಿಂದಾಗಿ ಗಾಬರಿಗೊಂಡಿದ್ದಾರೆ ಎಂದು ನಾಗರಿಕರು ತಿಳಿಸಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಮಡಿಕೇರಿ ನಗರದಲ್ಲಿ ಭೂಕಂಪನದ ಅನುಭವವಾಗಿತ್ತು. ಭೂಕಂಪನವಾದ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳು ಕೆಳಗೆ ಬಿದ್ದ ಘಟನೆ ವರದಿಯಾಗಿತ್ತು ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments