Webdunia - Bharat's app for daily news and videos

Install App

ಕೊಪ್ಪಳ: ಅನಧಿಕೃತವಾಗಿ ಸಾಗಿಸುತ್ತಿದ್ದ 11 ಲಕ್ಷ 30 ಸಾವಿರ ರೂ. ವಶ

Webdunia
ಮಂಗಳವಾರ, 11 ಮಾರ್ಚ್ 2014 (15:56 IST)
PR
ಕೊಪ್ಪಳದ ಕುಷ್ಠಗಿ ತಾಲೂಕಿನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ 11 ಲಕ್ಷ 30 ಸಾವಿರ ರೂಪಾಯಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾರು ಚಾಲಕ ಸುರೇಶ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಸಭೆ ಚುನಾವಣೆ ಮುಂದಿರುವಂತೆ ರಾಜಕೀಯ ಪಕ್ಷಗಳು ಹಣ ವಿತರಣೆಗಾಗಿ ಹಲವಾರು ತಂತ್ರಗಳನ್ನು ರೂಪಿಸುತ್ತಿವೆ.

ಆದರೆ, ಚುನಾವಣೆ ಕಾವು ಆರಂಭವಾಗುವ ಮುನ್ನವೇ 11 ಲಕ್ಷ 30 ಸಾವಿರ ರೂಪಾಯಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದು ನೋಡಿದಲ್ಲಿ ಮುಂಬರುವ ದಿನಗಳಲ್ಲಿ ಕೋಟಿ ಕೋಟಿ ಹಣವನ್ನು ರಾಜಕೀಯ ಪಕ್ಷಗಳು ವಿತರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments