Webdunia - Bharat's app for daily news and videos

Install App

ಕೋಪಗೊಂಡು ಸಭಾತ್ಯಾಗ ಮಾಡಿದ ಮರಿತಿಬ್ಬೇಗೌಡ

Webdunia
ಶುಕ್ರವಾರ, 24 ಜನವರಿ 2014 (12:09 IST)
PR
PR
ಬೆಂಗಳೂರು: ಪದವಿ ಹಾಗೂ ಇಂಜಿನಿಯರಿಂಗ್ ಪ್ರಾಧ್ಯಾಪಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಇಂದು ವಿಧಾನಪರಿಷತ್ತಿನಲ್ಲಿ ಒತ್ತಾಯಿಸಿದರು. ಈ ಕುರಿತಂತೆ ಸಚಿವ ದೇಶಪಾಂಡೆ ಉತ್ತರಕ್ಕೆ ಮರಿತಿಬ್ಬೇಗೌಡ ತೃಪ್ತರಾಗಲಿಲ್ಲ.ಸರ್ಕಾರ ತಪ್ಪು ಉತ್ತರ ನೀಡುತ್ತಿದೆ ಎಂದು ಮರಿತಿಬ್ಬೇಗೌಡ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದಾಗ ಮರಿತಿಬ್ಬೇಗೌಡ ಅವರ ವರ್ತನೆಗೆ ಸ್ಪೀಕರ್ ಎಚ್ಚರಿಕೆ ನೀಡಿದರು.

ಮರಿತಿಬ್ಬೇಗೌಡ ಮತ್ತೆ ಮತ್ತೆ ಮಾತನಾಡತೊಡಗಿದಾಗ ಕುಳಿತುಕೊಳ್ಳುವಂತೆ ಸ್ಪೀಕರ್ ಕೂಗಿ ಹೇಳಿದರು. ಆಗ ಮರಿತಿಬ್ಬೇಗೌಡ ಕೋಪಗೊಂಡು ಸಭಾತ್ಯಾಗ ಮಾಡ್ತೇನೆ ಎಂದೇಳಿ ಹೊರಗೆಹೋಗುತ್ತಾ ಧಿಕ್ಕಾರ, ಧಿಕ್ಕಾರ ಎಂದು ಕೂಗಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments