Webdunia - Bharat's app for daily news and videos

Install App

ಖೈದಿ ಪರಾರಿ : ಬಳ್ಳಾರಿಯ ಐದು ಸಿಬ್ಬಂದಿ ಅಮಾನತ್ತು.

Webdunia
ಶನಿವಾರ, 2 ನವೆಂಬರ್ 2013 (14:24 IST)
PR
PR
ಇಲ್ಲಿನ ಕೇಂದ್ರ ಕಾರಾಗೃಹದಿಂದ ಇಬ್ಬರು ಖತರ್ನಾಕ್‌ ಖೈದಿಗಳು ನೆನ್ನೆ ಪರಾರಿಯಾಗಿದ್ದರಿಂದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ಡಿಐಜಿ ರಾಜೇಂದ್ರ ಅವರು ಐವರು ಸಿಬ್ಬಂದಿಗಳ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ಭದ್ರತಾ ಸಿಬ್ಬಂದಿಗಳ ಕಾರ್ಯ ವೈಫಲ್ಯವೇ ಖೈದಿಗಳ ಪರಾರಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಐವರು ಭದ್ರತಾ ಸಿಬ್ಬಂದಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಡಿಐಜಿ ರಾಜೇಂದ್ರ ಅವರು ಈಗಾಗಲೇ ಅಮಾನತ್ತು ಆದೇಶವನ್ನು ಹೊರಡಿಸಿದ್ದು, ಖೈದಿಗಳ ಪರಾರಿ ಪ್ರಕರಣಕ್ಕೆ ಐವರು ತಲೆದಂಡ ತೆತ್ತಿದ್ದಾರೆ.

22 ವರ್ಷದ ರೇಬಣ್ಣ ಮತ್ತು 23 ವರ್ಷದ ಅಯ್ಯಾಳಪ್ಪ ಎಂಬ ಇಬ್ಬರು ಖೈದಿಗಳು ನೆನ್ನೆ ಬಳ್ಳಾರಿಯ ಕೇಂದ್ರ ಕಾರಾಗೃಹದಿಂದ ಜೈಲು ಕಂಬಿಗಳನ್ನು ಮುರಿದು, ಜೈಲಿನ ಎತ್ತರದ ಗೋಡೆ ಹಾರಿ ಪರಾರಿಯಾಗಿದ್ದರು. ಇವರು 2012 ರಲ್ಲಿ, ಒಂದೇ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹವನ್ನು ಸೇರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments