Webdunia - Bharat's app for daily news and videos

Install App

ಚಳಿಗಾಲದ ಅಧಿವೇಶನಕ್ಕೆ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ

Webdunia
ಬುಧವಾರ, 20 ನವೆಂಬರ್ 2013 (20:25 IST)
PR
PR
ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಇನ್ನೈದು ದಿನಗಳು ಬಾಕಿವುಳಿದಿದ್ದು, ಸುವರ್ಣ ವಿಧಾನಸೌಧದಲ್ಲಿ ಭರ್ಜರಿ ತಯಾರಿ ನಡೆಸಲಾಗಿದೆ. ಇದೇ ತಿಂಗಳ 25ರಿಂದ ಡಿಸೆಂಬರ್ 5ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ಇಂದು ವಿಧಾನಪರಿಷತ್ ಸಭಾಪತಿ ಶಂಕರಮೂರ್ತಿ ಬೆಳಗಾವಿಗೆ ಭೇಟಿ ನೀಡಿ ಸಿದ್ಥತೆಗಳ ಪರಿಶೀಲನೆ ನಡೆಸಿದರು. ಉತ್ತರಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತದೆ ಎಂದು ಶಂಕರಮೂರ್ತಿ ಹೇಳಿದರು.

ಸಚಿವರು, ಶಾಸಕರು, ಅಧಿಕಾರಿಗಳ ಕೋಣೆಗಳನ್ನು ಸಿದ್ದಗೊಳಿಸಲಾಗುತ್ತಿದ್ದು, ಹೊರಗಿನಿಂದ ಬರುವವರಿಗೆ ಊಟ, ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಹೊಸ ಕಳೆಬಂದಿದ್ದು, ಇನ್ನೈದು ದಿನಗಳಲ್ಲಿ ಸುವರ್ಣಸೌಧ ಇಡೀ ರಾಜ್ಯದ ಗಮನವನ್ನು ಕೇಂದ್ರೀಕರಿಸಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments