Webdunia - Bharat's app for daily news and videos

Install App

ಚಿಂದಿ ಆಯುವ ನೆಪದಲ್ಲಿ ಮಕ್ಕಳನ್ನು ಕದಿಯುವ ಖದೀಮರು

Webdunia
ಶುಕ್ರವಾರ, 4 ಅಕ್ಟೋಬರ್ 2013 (21:33 IST)
PR
PR
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿ ಚಿಂದಿ ಆಯುವ ನೆಪದಲ್ಲಿ ಮಕ್ಕಳನ್ನು ಅಪಹರಣ ಮಾಡುತ್ತಿರುವ ಪ್ರಕರಣ ವರದಿಯಾಗಿದೆ. ಪ್ಲಾಸ್ಟಿಕ್ ಪೇಪರ್ ಆಯುವ ನೆಪದಲ್ಲಿ ಬಂದ ಖದೀಮನೊಬ್ಬ ಮನೆಯ ಮುಂದೆ ಆಡುತ್ತಿದ್ದ ಮಗುವನ್ನು ಗೋಣಿಚೀಲದಲ್ಲಿ ಹಾಕಿಕೊಂಡು ಓಡುತ್ತಿದ್ದುದನ್ನು ನೋಡಿದ ಮಗುವಿನ ತಾಯಿ ಅವನ ಹಿಂದೆ ಕಿರುಚಿಕೊಳ್ಳುತ್ತಾ ಓಡಿದಾಗ ಸುತ್ತಮುತ್ತಲಿನ ಗ್ರಾಮಸ್ಥರು ಮಗುವಿನ ಕಳ್ಳನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.

ಇವರು ಬಾಂಗ್ಲಾದೇಶದಿಂದ ಬಂದ ಅಕ್ರಮವಲಸಿಗರು. ದುಡಿಯುವುದಕ್ಕೆ ದಾರಿ ಕಾರಣದೇ ಈ ಕಳ್ಳಮಾರ್ಗವನ್ನು ಹಿಡಿದಿದ್ದಾರೆನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments