Webdunia - Bharat's app for daily news and videos

Install App

ಚಿತ್ತಾಪುರದ ಬಿಜೆಪಿಯಲ್ಲಿ ಬಂಡಾಯದ ಬಿಸಿ

Webdunia
ಶುಕ್ರವಾರ, 14 ಏಪ್ರಿಲ್ 2023 (19:20 IST)
ಕಲಬುರಗಿ ಜಿಲ್ಲೆಯ ಚಿತ್ತಾಪುರ ಬಿಜೆಪಿ ಪಾಳೆಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ.. ಮಣಿಕಂಠ್ ರಾಠೋಡ್‌ಗೆ ಚಿತ್ತಾಪುರ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ, ವಂಚಿತ ಅಭ್ಯರ್ಥಿಗಳು ಬಂಡಾಯದ ಎಚ್ಚರಿಕೆ ನೀಡಿದ್ದಾರೆ.. ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ್ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.. ಮಣಿಕಂಠ್ ರಾಠೋಡ್‌ಗೆ ಯಾವ ಆಧಾರದ ಮೇಲೆ ಬಿಜೆಪಿ ಟಿಕೆಟ್ ನೀಡಲಾಗಿದೆ ಅನ್ನೊದು ತಿಳಿತಿಲ್ಲ, ಅರವಿಂದ್ ಚೌವ್ಹಾಣ್‌ರನ್ನ ಅಭ್ಯರ್ಥಿಯನ್ನಾಗಿ ಮಾಡ್ತೇವೆ ಅಂತಾ ರಾಜ್ಯ-ರಾಷ್ಟ್ರ ನಾಯಕರು ಹೇಳಿದ್ದರು.. ಅರವಿಂದ ಚೌವ್ಹಾಣ್ ಎಜುಕೇಟೆಡ್, ಡೀಸೆಂಟ್ ಇದ್ದಾರೆ.. ಜನರ ಜೊತೆ ಉತ್ತಮ ಸಂಪರ್ಕ ಹೊಂದಿದ್ದಾರೆ, ದೆಹಲಿ ಮಟ್ಟದಲ್ಲೂ ಕೊನೆ ಗಳಿಗೆವರೆಗೆ ಅರವಿಂದ ಚೌವ್ಹಾಣ್‌ರಿಗೆ ಟಿಕೆಟ್ ಸಿಗುತ್ತೆ ಅಂತಾ ಹೇಳಿದ್ದರು.. ಆದರೆ ಅರವಿಂದ್​ಗೆ ಟಿಕೆಟ್​ ಕೈತಪ್ಪಿದೆ, ಚಿತ್ತಾಪುರ ಕ್ಷೇತ್ರದಲ್ಲಿ ಅರವಿಂದ್‌ಗೆ ಆದ ಅನ್ಯಾಯ ಸರಿಪಡಿಸಬೇಕೆಂದು ಆಗ್ರಹಿಸಿದ್ದೇವೆ.. ನಾಳೆ ಅಥವಾ ನಾಡಿದ್ದು ಮುಂದಿನ ನಡೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments