Webdunia - Bharat's app for daily news and videos

Install App

ಚೋಳರ ಕಾಲದ ವಿಗ್ರಹ ಕಳ್ಳರ ಬಂಧನ

Webdunia
ಗುರುವಾರ, 18 ಡಿಸೆಂಬರ್ 2008 (18:07 IST)
ಚೋಳರ ಕಾಲದ ವಿಗ್ರಹವನ್ನು ಹೊಂದಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸಧಿಕಾರಿಯೊಬ್ಬರು ಹೇಳಿದ್ದಾರೆ.

ಸುಮಾರು 30 ಕೆ.ಜಿ ತೂಗುವ ಪಾರ್ವತಿ ದೇವಿಯ ಪಂಚಲೋಹ ವಿಗ್ರಹವನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ಎರಡು ಕೋಟಿ ರೂಪಾಯಿ ಬೆಲೆಬಾಳುತ್ತದೆ ಎಂದು ಪೊಲೀಸ್ ಆಯುಕ್ತ ಶಂಕರ್ ಬಿದರಿ ಹೇಳಿದ್ದಾರೆ.

ಮೈಸೂರು ಮೂಲದ ಪುರಾತತ್ವ ತಜ್ಞರು ಈ ಮೂರ್ತಿಯನ್ನು ಪರೀಕ್ಷಿಸಿದ್ದು ಇದು ಚೋಳರ ಕಾಲ ಮೂರ್ತಿ ಎಂದು ಹೇಳಿದ್ದಾರೆ.

ತಮಿಳ್ನಾಡಿನಿಂದ ಕದ್ದಿರುವ ಈ ಮೂರ್ತಿಯನ್ನು ಮೈಸೂರಿಗೆ ಸಾಗಿಸಿದ್ದು ಮಾರಾಟಕ್ಕಾಗಿ ಬೆಂಗಳೂರಿಗೆ ಒಯ್ಯಲಾಗಿದೆ ಎಂದು ಶಂಕರ ಬಿದರಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments