Webdunia - Bharat's app for daily news and videos

Install App

ಜಮಖಂಡಿಯಲ್ಲಿ ಕಾಂಗ್ರೆಸ್​​ ಮಣಿಸಲು ತಂತ್ರ

Webdunia
ಗುರುವಾರ, 27 ಏಪ್ರಿಲ್ 2023 (18:30 IST)
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಅತೃಪ್ತರ ಮನವೊಲಿಸಿ ಕಾಂಗ್ರೆಸ್​​​​ಗೆ ಸೆಡ್ಡು ಹೊಡೆಯಲು ಬಿಜೆಪಿ ಅಭ್ಯರ್ಥಿ ಮುಂದಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಜಮಖಂಡಿ ಬಿಜೆಪಿ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಯುವ ಶಾಸಕ ಆನಂದ್ ನ್ಯಾಮಗೌಡಗೆ ಖೆಡ್ಡಾ ತೋಡಲು ಬಿಜೆಪಿ ರೆಡಿಯಾಗಿದೆ.. ಕಾಂಗ್ರೆಸ್​ನ ಭದ್ರಕೋಟೆ ಛಿದ್ರಗೊಳಿಸಲು ರಾಷ್ಟ್ರೀಯ ನಾಯಕರನ್ನು ಕರೆತರುವ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.. ರಾಜನಾಥ್ ಸಿಂಗ್ ಭೇಟಿ ಬೆನ್ನಲ್ಲೆ ಯೋಗಿ ಆದಿತ್ಯನಾಥ್ ಕರೆತರಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.. ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಸಾಲು-ಸಾಲು ರಾಷ್ಟ್ರೀಯ ನಾಯಕರನ್ನು ಕರೆ ತಂದು ಪ್ರಚಾರಕ್ಕೆ ಮುಂದಾಗಿದ್ದಾರೆ.. ಜಮಖಂಡಿ ಕ್ಷೇತ್ರದ ದಾನಿ, ಸಮಾಜ ಸೇವಕ ಗುಡಗುಂಟಿ ಅವರಿಗೆ ಮತ ಹಾಕಿ, ಮತಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಮತ ಹಾಕಿ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್​​​​ ಹೇಳಿದ್ದು, ಬಿಜೆಪಿ ಅಭ್ಯರ್ಥಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್​​​ರನ್ನು ಕರೆಸಿ, ಪ್ರಚಾರ ನಡೆಸಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments