Webdunia - Bharat's app for daily news and videos

Install App

ಜಾಧವ್ ವಿರುದ್ಧ ಖರ್ಗೆ ಸಿಡಿಸಿದ್ರು ಹೊಸ ಬಾಂಬ್!

Webdunia
ಭಾನುವಾರ, 5 ಮೇ 2019 (20:05 IST)
ಮಂತ್ರಿ ಸ್ಥಾನ ಬೇಡ. ನಿಗಮ ಮಂಡಳಿ ಸ್ಥಾನ ಸಿಕ್ಕರೆ ಸಾಕು. ಹೀಗಂತ ಉಮೇಶ್ ಜಾಧವ್ ಹೇಳಿದ್ದರು ಅಂತ ಖರ್ಗೆ ಆರೋಪ ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಆರೋಪ- ಪ್ರತ್ಯಾರೋಪಗಳು ಜೋರಾಗಿ ಕೇಳಿಬರುತ್ತಿವೆ. ಚಿಂಚೋಳಿ ವಿಧಾನಸಭೆ ಉಪಚುನಾವಣೆಗೆ ಕಾರಣವಾದ ಜಾಧವ್ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಶಾಸಕ ಉಮೇಶ್ ಜಾಧವ್ ವಿರುದ್ಧ ಕಲಬುರಗಿಯಲ್ಲಿ ಸಚಿವ ಪ್ರೀಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಉಮೇಶ್ ಜಾಧವ್ ಚಿಂಚೋಳಿ ಜನರ ಆಶೀರ್ವಾದ ಮಾರಾಟ ಮಾಡಿಕೊಂಡಿದ್ದಾರೆ. ಚಿಂಚೋಳಿಗೆ ಹೋಗಲು ಮೊದಲು ನಮಗೆ ವಿಸಾ-ಪಾಸ್‌ಪೋಟ್೯ ಬೇಕಾಗ್ತಿತ್ತು ಎಂದು ಟೀಕೆ ಮಾಡಿದ್ರು.

ನಾನು ಚಿಂಚೋಳಿಗೆ ಬರುತ್ತೇನೆ ಎಂದರೆ ಜಾಧವ್ ಬೇಡ ಅಂತಿದ್ರು. ಜಾಧವ್‌ ಅವರೇ ಮಂತ್ರಿ ಸ್ಥಾನ ಬೇಡ, ಯಾವುದಾದರೊಂದು ನಿಗಮ ಮಂಡಳಿ ಸ್ಥಾನ ಸಿಕ್ರೆ ಸಾಕು ಎಂದಿದ್ದರು ಅಂತ ಖರ್ಗೆ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments