Webdunia - Bharat's app for daily news and videos

Install App

ಜಿಂಕೆ ಬೇಟೆಯಾಡಿದ ಸಿಐಡಿ ಡಿವೈಎಸ್‌ಪಿ ಧರ್ಮೇಶ್ ಸೇರಿ 6 ಬಂಧನ

Webdunia
ಶುಕ್ರವಾರ, 31 ಜನವರಿ 2014 (17:29 IST)
PR
PR
ಮೈಸೂರು: ಮೈಸೂರು ಸಿಐಡಿ ಡಿವೈಎಸ್‌ಪಿ ಧರ್ಮೇಶ್ ಸೇರಿದಂತೆ 6 ಜನರನ್ನು ಜಿಂಕೆ ಬೇಟೆಯಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಓಂಕಾರ್ ಅರಣ್ಯ ವಲಯದಲ್ಲಿ ಜಿಂಕೆ ಭೇಟೆಯಾಡುತ್ತಿದ್ದಾಗ ಬಂಧಿಸಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಧರ್ಮೇಶ್ ತಮ್ಮ ಸ್ನೇಹಿತರೊಂದಿಗೆ ಅನಧಿಕೃತ ಪ್ರವೇಶ ಮಾಡಿ ಜಿಂಕೆಯೊಂದನ್ನು ಭೇಟಿಯಾಡಿ ಸತ್ತ ಜಿಂಕೆಯನ್ನು ಒಯ್ಯುತ್ತಿದ್ದಾಗ ಅರಣ್ಯ ವಲಯಾಧಿಕಾರಿ ಸತೀಶ್ ಬಂಧಿಸಿದರು.

ಅರಣ್ಯ ಕಾಯಿದೆ ಪ್ರಕಾರ ಅರಣ್ಯಕ್ಕೆ ಅನಧಿಕೃತ ಪ್ರವೇಶ ಮಾಡಿ ಜಿಂಕೆಯನ್ನು ಭೇಟೆಯಾಡಿರುವುದು ಅಕ್ಷ್ಯಮ್ಯ ಅಪರಾಧವೆಂದು ಹೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments