ಜಿಂದಾಲ್‍ ಗೆ ಭೂಮಿ ಮಾರಾಟ ವಿಚಾರ; ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆಗೆ ಮುಂದಾದ ಬಿಜೆಪಿ

Webdunia
ಶುಕ್ರವಾರ, 14 ಜೂನ್ 2019 (12:19 IST)
ಬೆಂಗಳೂರು : ಜಿಂದಾಲ್‍ ಗೆ  ಭೂಮಿ ಮಾರಾಟ, ಬರ ನಿರ್ವಹಣೆ ವೈಫಲ್ಯ ಸೇರಿ ನಾನಾ ವಿಷಯಗಳಿಗೆ ಸಂಬಂಧಿಸಿದಂತೆ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ 2 ದಿನಗಳ ಕಾಲ ಅಹೋರಾತ್ರಿ ಧರಣಿ ಹಮ್ಮಿಕೊಂಡಿದೆ ಎನ್ನಲಾಗಿದೆ.




ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿಯನ್ನು ಅತಿ ಕಡಿಮೆ ದರಕ್ಕೆ ಮಾರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಬಿಜೆಪಿಯ ಎಲ್ಲ ಶಾಸಕರು, ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬಮಾಹಿತಿ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments