Webdunia - Bharat's app for daily news and videos

Install App

ಜೂಜುಕೋರ ಮಗ ಮಂಜುನಾಥ್ ಈಗ ಪೊಲೀಸರ ಅತಿಥಿ

Webdunia
ಮಂಗಳವಾರ, 17 ಸೆಪ್ಟಂಬರ್ 2013 (13:35 IST)
PR
PR
ಮೈಸೂರು: ಜೂಜುಕೋರ ಮಗ ಪೊಲೀಸ್ ಅತಿಥಿಯಾಗಿರುವ ಘಟನೆ ಮೈಸೂರಿನ ಉತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗ ಮಂಜುನಾಥ್‌ ವಿರುದ್ಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದರಿಂದ ಈ ಮಗ ಪೊಲೀಸ್ ಅತಿಥಿಯಾಗಿದ್ದಾನೆ. ಜೂಜು, ಕುಡಿತಕ್ಕೆ ದಾಸನಾದ ಯುವಕ ಹಣಕ್ಕಾಗಿ ತಂದೆ,. ತಾಯಿಯನ್ನು ಕೊಲ್ಲಲು ಯತ್ನಿಸಿದ್ದ. ಮೈಸೂರು ಸಮೀಪದ ಉತ್ತನಹಳ್ಳಿ ಗ್ರಾಮದ ಯುವಕ ಜೂಜು, ಕುಡಿತಕ್ಕೆ ದಾಸನಾಗಿ ಲಕ್ಷಾಂತರ ರೂ.ಹಣವನ್ನು ಪೋ,ಕರಿಗೆ ನಷ್ಟ ಮಾಡಿದ್ದ. ಕ್ರಿಕೆಟ್ ಬೆಟ್ಟಿಂಗ್ ಜೂಜನ್ನು ಕೂಡ ಅವನು ಆಡುತ್ತಿದ್ದ.

ನಿನ್ನೆ ಹಣ ಕೊಡುವಂತೆ ಬೆದರಿಕೆ ಹಾಕಿದ ಪುತ್ರ ತಂದೆ, ತಾಯಿಗಳಿಗೆ ಚಾಕು ತೋರಿಸಿ ಬೆದರಿಸಿ ಹಣ ಕೊಡುವಂತೆ ಒತ್ತಾಯಿಸಿದ್ದಾನೆ. ಆಗ ತಂದೆ, ತಾಯಿಗಳು ಇವನ ಕೈಕಾಲುಗಳನ್ನು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments