Webdunia - Bharat's app for daily news and videos

Install App

ಜೆಡಿಎಸ್ ತೊರೆದು ಕೈ ಹಿಡಿದ ಮುಖಂಡರು ; ತೆನೆ ಹೊತ್ತ ಮಹಿಳೆಗೆ ಸಂಕಷ್ಟ

Webdunia
ಸೋಮವಾರ, 20 ಜನವರಿ 2020 (19:28 IST)
ತೆನೆ ಇಳಿಸಿ ಕೈ ನತ್ತ ಮುಖ ಮಾಡುತ್ತಿರುವ ತೆನೆ  ಕಾರ್ಯಕರ್ತರು ಹಾಗೂ ಮುಖಂಡರ ನಡೆಯಿಂದ ಜೆಡಿಎಸ್ ವರಿಷ್ಠರಿಗೆ ಹೊಸ ತಲೆ ನೋವು ಶುರುವಾಗಿದೆ.
 

ಮಂಡ್ಯ ಕೃಷಿ ಪತ್ತಿನ ಸಹಕಾರ ಸಂಘಗಳ ಸ್ಥಳೀಯ ಸಂಸ್ಥೆ ಚುನಾವಣೆಗಳ ಹಿನ್ನೆಲೆಯಲ್ಲಿ ಕೆ.ಬಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಹಾಗೂ ಅಗ್ರಹಾರಬಾಚಹಳ್ಳಿ ಮತ್ತು ಬೊಮ್ಮನಾಯಕನಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಹಲವು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.  
 

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮುಖಂಡರು, ಪ್ರಾಮಾಣಿಕವಾಗಿ ಕಾಂಗ್ರೆಸ್ ನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments