Webdunia - Bharat's app for daily news and videos

Install App

ಜೆಡಿಎಸ್ ಮುಂದೊಂದು ದಿನ ಅಧಿಕಾರ ಪಡೆಯಲಿದೆ : ದೇವೇಗೌಡರ ಭವಿಷ್ಯ

Webdunia
ಶುಕ್ರವಾರ, 13 ಸೆಪ್ಟಂಬರ್ 2013 (13:21 IST)
PR
PR
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಉಳಿಸಿ, ಬೆಳೆಸಬೇಕಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಮುಂದೊಂದು ದಿನ ಜೆಡಿಎಸ್ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ಅವರು ಭವಿಷ್ಯ ನುಡಿದರು. ಎ.ಕೃಷ್ಣಪ್ಪ ಅವರ ಮಡಿಲಿಗೆ ನೂತನ ರಾಜ್ಯಾಧ್ಯಕ್ಷರಾಗಿ ಮಹತ್ವದ ಜವಾಬ್ದಾರಿ ವಹಿಸಿದ್ದೇವೆ ಎಂದೂ ಗೌಡರು ಹೇಳಿದರು.

ತಂತ್ರಗಾರಿಕೆಯಿಂದ ಕಾಂಗ್ರೆಸ್ ನನ್ನನ್ನು ಮುಗಿಸಿತು ಎಂದು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರದ ಬಳಿಕ ಕೃಷ್ಣಪ್ಪ ಹೇಳಿದ್ದಾರೆ. ಜೆಡಿಎಸ್‌ನಿಂದ ನನಗೆ ರಾಜಕೀಯ ಪುನರ್ಜನ್ಮ ಸಿಕ್ಕಿದೆ ಎಂದು ಕೃಷ್ಣಪ್ಪ ಹೇಳಿದರು. ಮಂಡ್ಯ ಮತ್ತು ಬೆಂಗಳೂರು ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ತೆರವಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments