Webdunia - Bharat's app for daily news and videos

Install App

ಜೈಲಿನಲ್ಲಿ ಗುರುಮೂರ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಕೈದಿಗಳು

Webdunia
ಬುಧವಾರ, 29 ಜನವರಿ 2014 (12:19 IST)
PR
PR
ಸೃಷ್ಟಿ ಗ್ಲೋಬಲ್ ಮೆಡಿಕೇರ್ ಮೂಲಕ ಬಂಜೆತನ ನಿವಾರಿಸುವುದಾಗಿ ಹೇಳಿ ವಂಚಿಸಿದ ನಕಲಿ ವೈದ್ಯ ಕೆ.ಟಿ. ಗುರುಮೂರ್ತಿ ಈಗ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ ಪಡೆದಿದ್ದು, ತನಗೆ ವಿಐಪಿ ಟ್ರೀಟ್‌ಮೆಂಟ್ ಕೊಡಬೇಕೆಂದು ಜೈಲಿನ ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದಾನೆ. ಆದರೆ ಜೈಲಿನ ಆವರಣದಲ್ಲಿ ಓಡಾಡುತ್ತಿದ್ದ ಜೈಲಿನ ಕೆಲವು ಕೈದಿಗಳು ಗುರುಮೂರ್ತಿಯ ವಂಚನೆ ಪುರಾಣ ತಿಳಿದಿದ್ದು, ಹಿಗ್ಗಾಮುಗ್ಗಾ ಥಳಿಸುವ ಮೂಲಕ ಸರಿಯಾದ ಟ್ರೀಟ್‌ಮೆಂಟ್ ಕೊಟ್ಟಿದ್ದಾರೆ. ಪಾಪಿ, ಹೆಣ್ಣುಮಕ್ಕಳಿಗೆ ತೊಂದರೆ ಕೊಡ್ತೀಯಾ ಎಂದು ಹೇಳಿ ಚೆನ್ನಾಗಿ ಥಳಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸರುಗುರುಮೂರ್ತಿಯ ವಂಚನೆಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಗುರುಮೂರ್ತಿ ಜೈಲು ಸೇರಿ 3 ದಿನಗಳಾಗಿದ್ದು, ಇನ್ನೂ 12 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗುತ್ತದೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments