ಜೈಲಿನ ಊಟ ಬೇಕು ಎಂದ ಹೆಚ್.ಡಿ.ರೇವಣ್ಣ

Webdunia
ಗುರುವಾರ, 16 ಏಪ್ರಿಲ್ 2020 (17:49 IST)
ನನ್ನನ್ನು ಅರೆಸ್ಟ್ ಮಾಡಲೆಂದೇ ಮಾಸ್ಕ್ ಹಾಕಿಕೊಳ್ಳದೇ ಹೊರಗೆ ಬರುವೆ ಅಂತ ಹೆಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. 

ಕೊರೊನಾ ವೈರಸ್ ಭೀಕರತೆಯಿಂದಾದ ಪರಿಸ್ಥಿತಿ ಬಗ್ಗೆ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ.ರೇವಣ್ಣ ತಮ್ಮದೇ ಶೈಲಿಯಲ್ಲಿ ವ್ಯಂಗ್ಯವಾಡಿದ್ದಾರೆ.

ನನ್ನನ್ನು ಅರೆಸ್ಟ್ ಮಾಡಿದರೆ ಜೈಲಿನ ಊಟವಾದರೂ ಸಿಗುತ್ತದೆ ಅಂತ ಹೇಳಿರುವ ರೇವಣ್ಣ, ಸರಕಾರದ ನಡೆ ಬಗ್ಗೆ ಕಿಡಿಕಾರಿದ್ದಾರೆ.
ಕೊರೊನಾ ವಿರುದ್ಧದ ಹೋರಾಟಕ್ಕೆ ರಾಜ್ಯದ ಜನರು ಸಿಎಂ ಫಂಡ್ ಗೆ ದೇಣಿಗೆ ನೀಡಿದ್ದಾರೆ. ಆದರೆ ಜನರಿಗೆ ಹೊಟ್ಟೆ ತುಂಬುತ್ತಿಲ್ಲ. ಜೈಲಿಗೆ ಹೋದರೆ ಊಟನಾದರೂ ಸಿಗುತ್ತೆ ಅಂತ ಆಕ್ರೋಶ ಹೊರಹಾಕಿದ್ದಾರೆ. 

ಆ ಹಣದ ಕುರಿತು ಸರಕಾರ ಶ್ವೇತ ಪತ್ರ ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments