Webdunia - Bharat's app for daily news and videos

Install App

ಜೈಲಿನ ಊಟ ಬೇಕು ಎಂದ ಹೆಚ್.ಡಿ.ರೇವಣ್ಣ

Webdunia
ಗುರುವಾರ, 16 ಏಪ್ರಿಲ್ 2020 (17:49 IST)
ನನ್ನನ್ನು ಅರೆಸ್ಟ್ ಮಾಡಲೆಂದೇ ಮಾಸ್ಕ್ ಹಾಕಿಕೊಳ್ಳದೇ ಹೊರಗೆ ಬರುವೆ ಅಂತ ಹೆಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. 

ಕೊರೊನಾ ವೈರಸ್ ಭೀಕರತೆಯಿಂದಾದ ಪರಿಸ್ಥಿತಿ ಬಗ್ಗೆ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ.ರೇವಣ್ಣ ತಮ್ಮದೇ ಶೈಲಿಯಲ್ಲಿ ವ್ಯಂಗ್ಯವಾಡಿದ್ದಾರೆ.

ನನ್ನನ್ನು ಅರೆಸ್ಟ್ ಮಾಡಿದರೆ ಜೈಲಿನ ಊಟವಾದರೂ ಸಿಗುತ್ತದೆ ಅಂತ ಹೇಳಿರುವ ರೇವಣ್ಣ, ಸರಕಾರದ ನಡೆ ಬಗ್ಗೆ ಕಿಡಿಕಾರಿದ್ದಾರೆ.
ಕೊರೊನಾ ವಿರುದ್ಧದ ಹೋರಾಟಕ್ಕೆ ರಾಜ್ಯದ ಜನರು ಸಿಎಂ ಫಂಡ್ ಗೆ ದೇಣಿಗೆ ನೀಡಿದ್ದಾರೆ. ಆದರೆ ಜನರಿಗೆ ಹೊಟ್ಟೆ ತುಂಬುತ್ತಿಲ್ಲ. ಜೈಲಿಗೆ ಹೋದರೆ ಊಟನಾದರೂ ಸಿಗುತ್ತೆ ಅಂತ ಆಕ್ರೋಶ ಹೊರಹಾಕಿದ್ದಾರೆ. 

ಆ ಹಣದ ಕುರಿತು ಸರಕಾರ ಶ್ವೇತ ಪತ್ರ ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments