Webdunia - Bharat's app for daily news and videos

Install App

ಜ್ಯೋತಿಷಿಗಳನ್ನು ಗ್ರಾಹಕ ಕಾಯ್ದೆಯ ಅಡಿ ಸೇರಿಸಿ : ನಿಡುಮಾಮಿಡಿ ಶ್ರೀ

Webdunia
ಮಂಗಳವಾರ, 12 ನವೆಂಬರ್ 2013 (13:33 IST)
PR
PR
ಕಳ್ಳ ಜ್ಯೋತಿಷಿಗಳಿಂದ ಅಮಾಯಕ ಜನರು ಮೋಸ ಹೋಗುತ್ತಿದ್ದಾರೆ. ಇದರಿಂದ ನಿಜವಾದ ಜ್ಯೋತಿಷಿಗಳಿಗೂ ಕೆಟ್ಟ ಹೆಸರು ಬರುತ್ತಿದೆ. ಹೀಗಾಗಿ ಎಲ್ಲಾ ಜ್ಯೋತಿಷಿಗಳನ್ನು ಗ್ರಾಹಕರ ಕಾಯ್ದೆಯ ಅಡಿಯಲ್ಲಿ ತರಬೇಕು. ಹೀಗಾದಾಗ ಮಾತ್ರ ಜ್ಯೋತಿಷಿಗಳಿಂದ ಆಗುತ್ತಿರುವ ಶೋಷಣೆಯನ್ನು ನಿಲ್ಲಿಸಲು ಸಾಧ್ಯ ಎಂದು ನಿಡುಮಾಮಿಡಿ ಶ್ರೀಗಳು ಹೇಳಿದ್ದಾರೆ.

ಮೂಢನಂಬಿಕೆ ಕಾಯಿದೆಯ ಬಗ್ಗೆ ಮಾತನಾಡಿದ ನಿಡುಮಾಮಿಡಿ ಶ್ರೀಗಳು, ಜನರನ್ನು ಶೋಷಣೆ ಮಾಡುವಂತಹ ಅಂಧ ಆಚರಣೆಗಳನ್ನು ನಿಶೇಧಿಸುವ ಅಗತ್ಯವಿದೆ. ರಂಭಾಪುರಿ ಶ್ರೀಗಳಿಂದ ಕಾಯಿದೆಗೆ ವಿರೋಧವಿದೆ. ಅವರು ಕಾಯಿದೆಯನ್ನು ಉಲ್ಲಂಘಿಸಿ, ಪಾದ ಪೂಜೆ ನಡೆಸುತ್ತಿದ್ದಾರೆ ಎಂದು ನಿಡುಮಾಮಿಡಿ ಶ್ರೀಗಳು ಕಿಡಿ ಕಾರಿದ್ರು.

ಅಷ್ಟೆ ಅಲ್ಲ, ಮಾಧ್ಯಮಗಳ ವಿರುದ್ಧವೂ ಹರಿ ಹಾಯ್ದ ಶ್ರೀಗಳು "ಮಾಧ್ಯಮಗಳಿಂದ ಜ್ಯೋತಿಷಿಗಳಿಗೆ ಹೆಚ್ಚು ಪ್ರಚಾರ ಸಿಗುತ್ತಿದೆ. ಮಾಧ್ಯಮಗಳೇ ಜ್ಯೋತಿಷಿಗಳನ್ನು ಬೆಳೆಸುತ್ತಿದೆ. ಇದನ್ನು ಬಂಡವಾಳ ಮಾಡಿರುವ ಕಳ್ಳ ಜ್ಯೋತಿಷಿಗಳು, ಜನರನ್ನು ಶೋಷಣೆ ಮಾಡುತ್ತಿದ್ದಾರೆ. ಹೀಗಾಗಿ ಜ್ಯೋತಿಷಿಗಳನ್ನು ಗ್ರಾಹಕ ಕಾಯ್ದೆಯ ಅಡಿಯಲ್ಲಿ ತರಬೇಕು ಎಂದು ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಒತ್ತಾಯಿಸಿದ್ರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments