Webdunia - Bharat's app for daily news and videos

Install App

ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

Webdunia
ಸೋಮವಾರ, 24 ಏಪ್ರಿಲ್ 2023 (18:50 IST)
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅವರಿಗೆ ಧನ್ಯವಾದಗಳು ಅಂತಾ ರಾಹುಲ್ ಗಾಂಧಿ​​​​​​​ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಸೃತಿ ಇರಾನಿ ಸೇರಿದಂತೆ ಹಲವು ನಾಯಕರು ಬರ್ತಾರೆ‌. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಅದನ್ನ ಹೈಕಮಾಂಡ್ ತೀರ್ಮಾನ ಮಾಡಿದ್ದು... ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ ಅಂತಾ ಸಿಎಂ ತಿಳಿಸಿದ್ರು.. ಇನ್ನು ಭಾವನೆಗಳ ಜೊತೆ BJP ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು.. ಲಿಂಗಾಯತ, ಮತ್ತೊಂದು ವಿವಾದಗಳನ್ನು ತೆಗೆದಿದ್ದೇ ಅವರು. ಡಿ.ಕೆ ಶಿವಕುಮಾರ್​ ಹೇಳುವುದು ಒಂದು, ಮಾಡೋದು ಇನ್ನೊಂದು. ದೇವರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದು ಕಾದುನೋಡೋಣ ಎಂದು ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments