Webdunia - Bharat's app for daily news and videos

Install App

ಢುಂಢಿ ಲೇಖಕ ಯೋಗೇಶ್‌ಗೆ ಜಾಮೀನು, ಪುಸ್ತಕಕ್ಕೆ ನಿಷೇಧ

Webdunia
ಶುಕ್ರವಾರ, 30 ಆಗಸ್ಟ್ 2013 (20:13 IST)
PR
PR
ಬೆಂಗಳೂರು: ಗಣೇಶನನ್ನು ಕ್ರೂರವಾಗಿ ಚಿತ್ರಿಸಿದ ಢುಂಢಿ ಪುಸ್ತಕದ ಲೇಖಕ ಯೋಗೇಶ್ ಮಾಸ್ಟರ್ ಅವರಿಗೆ ಶುಕ್ರವಾರ ಜಾಮೀನು ನೀಡಲಾಗಿದೆ. ಗಣೇಶನನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದಾರೆಂದು ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. 8ನೇ ಎಸಿಎಂಎಂ ಕೋರ್ಟ್ ಅವರ ಜಾಮೀನು ಅರ್ಜಿಯ ವಿಚಾರಣೆ ಮಾಡಿ ಜಾಮೀನು ನೀಡಿದೆ.

ಇದರ ಬೆನ್ನಹಿಂದೆಯೇ ವಿವಾದಿತ ಢುಂಢಿ ಪುಸ್ತಕದ ಮಾರಾಟವನ್ನು ಸಿಟಿ ಸಿವಿಲ್ ಕೋರ್ಟ್ ನಿಷೇಧಿಸಿದೆ. ಈ ಪುಸ್ತಕದ ಮಾರಾಟದಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟಾಗುವ ಹಿನ್ನೆಲೆಯಲ್ಲಿ ಈ ಪುಸ್ತಕದ ಮಾರಾಟವನ್ನು ನಿಷೇಧಿಸಲಾಗಿದೆ. ಈ ಪುಸ್ತಕ ಮಾರಾಟವನ್ನು ನಿಷೇಧಿಸಬೇಕೆಂದು ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments