Webdunia - Bharat's app for daily news and videos

Install App

ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಿಎಂ ಆಗ್ರಹ

Webdunia
ಶುಕ್ರವಾರ, 2 ಡಿಸೆಂಬರ್ 2022 (18:58 IST)
ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರ ಹೆಸರು ಕೈಬಿಟ್ಟ ವಿಚಾರ ಅಲ್ಪಸಂಖ್ಯಾತ ಮತಗಳನ್ನ ಡಿಲೀಟ್ ಮಾಡಿದ್ದು ಸುಳ್ಳು. ಇಲೆಕ್ಷನ್ ಕಮೀಷನ್ ನೇತೃತ್ವದಲ್ಲಿ ಮತಗಳನ್ನ ಡಿಲೀಟ್ ಮಾಡೋದು, ಅನಧಿಕೃತವಾಗಿ ಮತದಾರರನ್ನ ಸೇರಿಸೋ ಕೆಲಸ ಆಗಿದೆ ಅಂತಾ ಹುಬ್ಬಳ್ಳಿ ಏರಪೋರ್ಟ್​​​​​​ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅದು ಬೆಂಗಳೂರು ಇರಬಹುದು, ಹುಬ್ಬಳ್ಳಿಯಲ್ಲೂ ಇರಬಹುದು. ಈ ಬಗ್ಗೆ ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಕಾಳಜಿ ವಹಿಸಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments