Webdunia - Bharat's app for daily news and videos

Install App

ದೇವರಾಜ ಅರಸು ಮನೆಯ ಮೇಲೆ ರೌಡಿಗಳ ದಾಳಿ

Webdunia
ಬುಧವಾರ, 31 ಜುಲೈ 2013 (13:08 IST)
PR
PR
ಬೆಂಗಳೂರು: ಭೂಸುಧಾರಣೆಯ ಹರಿಕಾರ, ಬಡವರ ಬಂಧು, ಜನಪ್ರಿಯ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಮನೆಯ ಮೇಲೆ 60ಕ್ಕೂ ಹೆಚ್ಚು ರೌಡಿಗಳ ಗುಂಪು ದಾಳಿ ಮಾಡಿ ಮನೆಯ ವಸ್ತುಗಳನ್ನು ಧ್ವಂಸ ಮಾಡಿದ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರಿನ ಸದಾಶಿವನಗರದ ಅವರ ನಿವಾಸದ ಮೇಲೆ ರೌಡಿಗಳು ದಾಳಿ ನಡೆಸಿದರು. ದೇವರಾಜ ಅರಸು ಅವರ ಮನೆಯನ್ನು ವಶಕ್ಕೆ ತೆಗೆದುಕೊಳ್ಳಲು ಭೂಗಳ್ಳರು ಪ್ರಯತ್ನಿಸುತ್ತಿದ್ದು, ಬೆತ್ತನಗರೆ ರಮೇಶ್‌ ನಕಲಿ ದಾಖಲೆ ಸೃಷ್ಟಿಸಿದ್ದಾನೆಂದು ಹೇಳಲಾಗುತ್ತಿದೆ. ಈ ಕುರಿತು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇವರಾಜ ಅರಸು ಮನೆಯ ಮೇಲೆ ರೌಡಿಗಳ ದಾಳಿಯಿಂದ ಅರಸು ಮನೆಯ ಬಳಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಬೆಲೆಬಾಳುವ ಈ ನಿವೇಶನವನ್ನು ವಶಕ್ಕೆ ಪಡೆಯಲು ಬಿಡಿಎ ಎರಡು ವರ್ಷಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments