Webdunia - Bharat's app for daily news and videos

Install App

ದೇವೇಗೌಡರಿಂದ ಬಿಜೆಪಿಗೆ ಬಾಂಬ್

Webdunia
ಭಾನುವಾರ, 9 ಸೆಪ್ಟಂಬರ್ 2007 (12:59 IST)
ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಮತ್ತೊಂದು ಬಾಂಬ್ ಎಸೆದಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷವಾದ ಬಿಜೆಪಿ ತಮ್ಮ ಕುಟುಂಬದ ವಿರುದ್ಧ ಮಾಡಿದ ಆರೋಪಗಳು ನೀಡಿದ ಕಿರುಕುಳದ ಬಗ್ಗೆ ಆ ಪಕ್ಷದ ಹಿರಿಯ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿಯವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಪತ್ರ ಬರೆಯುವುದರ ಜತೆಗೆ ತಾವು ದೆಹಲಿಗೆ ತೆರಳಿ ಖುದ್ದಾಗಿ ಅವರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

ಸಚಿವ ಶ್ರೀರಾಮುಲು ಬಳ್ಳಾರಿ ಎಸ್ಪಿ ವರ್ಗಾವಣೆ ವಿಚಾರದಲ್ಲಿ ಮಾಡಿದ ರಂಪಾಟ ಹಾಗೂ ತಮ್ಮ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ ಹಾಗೂ ವಿಧಾನಪರಿಷತ್ ಸದಸ್ಯ ಜನಾರ್ಧನರೆಡ್ಡಿ ಅವರು 150 ಕೋಟಿ ರೂ. ಲಂಚವನ್ನು ಕುಮಾರಸ್ವಾಮಿಗೆ ನೀಡಿದ್ದಾಗಿ ಆರೋಪ ಮಾಡಿದಾಗಲೂ ಬಿಜೆಪಿ ರೆಡ್ಡಿಯನ್ನು ಪಕ್ಷದಿಂದ ಉಚ್ಛಾಟಿಸಿಲ್ಲ ಎಂದು ಟೀಕಿಸಿದ್ದಾರೆ. ಕಳೆದ 19 ತಿಂಗಳಲ್ಲಿ ಬಿಜೆಪಿ ರಾಜಧರ್ಮವನ್ನು ಮುರಿದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments