Webdunia - Bharat's app for daily news and videos

Install App

ಧನಾತ್ಮಕ ಅಂಶಗಳನ್ನು ಮುಂದಿಡುವುದು ನಮ್ಮ ಅಜೆಂಡಾ: ಜೈರಾಂ ರಮೇಶ್

Webdunia
ಗುರುವಾರ, 24 ಅಕ್ಟೋಬರ್ 2013 (13:25 IST)
PR
PR
ಬೆಂಗಳೂರು: ಕೇಂದ್ರ ಸರ್ಕಾರದ ಧನಾತ್ಮಕ ಅಂಶಗಳನ್ನು ಜನತೆಗೆ ಮನದಟ್ಟು ಮಾಡಬೇಕು. ಧನಾತ್ಮಕ ಅಂಶಗಳನ್ನು ಜನರ ಮುಂದಿಡುವುದೇ ನಮ್ಮ ಅಜೆಂಡಾ ಎಂದು ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜೈರಾಮ್ ರಮೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. ಆಹಾರ ಮಸೂದೆಯಿಂದ ರಾಜ್ಯದ ಶೇ. 76ರಷ್ಟು ಪ್ರದೇಶದ ಜನರಿಗೆ ಅನುಕೂಲವಾಗಿದೆ. ಮಸೂದೆಯಿಂದ ರಾಜ್ಯಕ್ಕೆ ಹೆಚ್ಚು ಆಹಾರ ಸಿಗುತ್ತೆ. ಭೂ ಸ್ವಾಧೀನ ಕಾಯ್ದೆ ಮಹತ್ವವಾದುದು.

ಇದರಿಂದ ಜಮೀನು ಕಳೆದುಕೊಂಡವರಿಗೆ ನ್ಯಾಯ ಸಿಗುತ್ತದೆ. ಆರ್‌ಟಿಐ, ಬುಡಕಟ್ಟು ಮಸೂದೆ, ಆಹಾರ ಮಸೂದೆ, ಭೂಸ್ವಾಧೀನ ಮಸೂದೆಗಳನ್ನು ಕೇಂದ್ರ ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಪಾರದರ್ಶಕ ಆಡಳಿತ ಕೊಟ್ಟಿದೆ. ಭೂಸ್ವಾಧೀನ ಕಾಯ್ದೆ ಅತ್ಯಂತ ಮಹತ್ವವಾದುದು. ಭೂಮಿಗೆ ಸರಿಯಾದ ಬೆಲೆ ಮತ್ತು ನ್ಯಾಯ ಸಿಗುತ್ತದೆ ಎಂದು ಜೈರಾಂ ರಮೇಶ್ ವಿವರಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments