Webdunia - Bharat's app for daily news and videos

Install App

ಧಾರವಾಡದಿಂದ ಜೋಷಿ ವಿರುದ್ಧ ಸ್ಪರ್ಧಿಸಿದರೆ ಹುಷಾರ್: ಮುತಾಲಿಕ್‌ಗೆ ಬೆದರಿಕೆ ಪತ್ರ

Webdunia
ಶುಕ್ರವಾರ, 10 ಜನವರಿ 2014 (11:35 IST)
PR
PR
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಅವರಿಗೆ ಬೆದರಿಕೆ ಪತ್ರ ಬಂದಿದೆ. ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಷಿ ವಿರುದ್ಧ ಸ್ಪರ್ಧಿಸದಂತೆ ಬೆದರಿಕೆ ಪತ್ರ ಬಂದಿದೆ. ನಮ್ಮ ಬಳಿ ಸಿಡಿ ದಾಖಲೆಗಳು ಇವೆ. ನಿಮ್ಮ ಭಾಷಣ ಸಂಘಟನೆಗೆ ಮಾತ್ರ ಸೀಮಿತವಾಗಿರುವುದು ಒಳ್ಳೆಯದು ಎನ್ನುವುದು ಪತ್ರದ ಸಾರಾಂಶವಾಗಿದೆ. ಬೆಳಗಾವಿಯಿಂದ ಕೊರಿಯರ್ ಮುಖಾಂತರ ಅವರಿಗೆ ಈ ಪತ್ರ ಬಂದಿದೆ.

ವಿಧಾನಸಭೆ ಚುನಾವಣೆ ನಂತರ ಸಂಘ ಪರಿವಾರದಲ್ಲಿನ ಕೆಲವು ಬೆಳವಣಿಗೆಗಳಿಂದ ನೊಂದ ಪ್ರಮೋದ್ ಮುತಾಲಿಕ್ ಸಂಘಟನೆ ಬಿಟ್ಟು ಹೊರಹೋಗಿದ್ದರು.ವಿಶೇಷವಾಗಿ ಹಿಂದೂ ಸಂಘಟನೆಗಳ ಸದಸ್ಯರ ಮಧ್ಯೆ ಮುತಾಲಿಕ್ ಹೆಚ್ಚು ಜನಪ್ರಿಯರಾಗಿದ್ದರಿಂದ ಮುತಾಲಿಕ್ ಅವರನ್ನು ಹತೋಟಿಯಲ್ಲಿಡಬೇಕೆಂಬ ಭರದಲ್ಲಿ ಅವರ ಮೇಲೆ ಹಲವಾರು ಷರತ್ತುಗಳನ್ನು ವಿಧಿಸಲು ಸಂಘದ ಕೆಲ ಮುಖಂಡರು ಪ್ರಯತ್ನಿಸಿದ್ದರಿಂದ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಹೆಚ್ಚಾಯಿತು ಎಂಬ ಮಾತುಗಳು ಕೇಳಿಬಂದಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments