Webdunia - Bharat's app for daily news and videos

Install App

ನಂದನ್ ನಿಲೇಕಣಿ ಪರ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಚುನಾವಣೆ ಪ್ರಚಾರ

Webdunia
ಸೋಮವಾರ, 31 ಮಾರ್ಚ್ 2014 (16:12 IST)
PR
PR
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಅವರಿಗೆ ಸಾಹಿತಿಗಳು ಮತ್ತು ಕಲಾವಿದರು ಬೆಂಬಲ ಸೂಚಿಸಿದ್ದು, ಅವರ ಪರ ಚುನಾವಣೆ ಪ್ರಚಾರಕ್ಕೆ ನಿಂತಿದ್ದಾರೆ. ಹಿರಿಯ ಸಾಹಿತಿ, ನಾಟಕಕಾರ ಗಿರೀಶ್ ಕಾರ್ನಾಡ್ ನಂದನ್ ನಿಲೇಕಣಿ ಅವರ ಪತ್ನಿ ರೋಹಿಣಿ ಜತೆ ವಿವಿಧ ಬಡಾವಣೆಗಳಿಗೆ ತೆರಳಿ ಮತಯಾಚನೆ ಮಾಡಿದರು. ಗಿರೀಶ್ ಕಾರ್ನಾಡ್ ಅವರ ಜತೆ ನಿರ್ದೇಶಕ ಚೈತನ್ಯ ಮುಂತಾದವರು ರೋಹಿಣಿ ಜೊತೆಗೆ ಜೆಪಿ ನಗರ , ಗಾಂಧಿ ಬಜಾರ್ ಮುಂತಾದ ಕಡೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ರಾಜಕಾರಣದಲ್ಲಿ ಹಲವಾರು ಬದಲಾವಣೆಗಳನ್ನು ತರುವ ಸಾಮರ್ಥ್ಯ ನಂದನ್ ನಿಲೇಕಣಿ ಅವರಿಗಿದ್ದು, ಇಂತಹ ಅಭ್ಯರ್ಥಿಯನ್ನು ಬೆಂಬಲಿಸಿ ಮತ ನೀಡಿದರೆ ಕ್ಷೇತ್ರ ಅಭಿವೃದ್ಧಿಯಾಗುತ್ತದೆ ಎಂದು ಕಾರ್ನಾಡ್ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments