Webdunia - Bharat's app for daily news and videos

Install App

ನಂದಿಗಾವಿಯಲ್ಲಿ ಮತ್ತೊಬ್ಬ ಕಬ್ಬು ಬೆಳೆಗಾರನ ಆತ್ಮಹತ್ಯೆ ಯತ್ನ

Webdunia
ಮಂಗಳವಾರ, 3 ಡಿಸೆಂಬರ್ 2013 (17:37 IST)
PR
PR
ಕಾರ್ಖಾನೆಯವರು ತಾನು ಬೆಳೆದಿದ್ದ ಕಬ್ಬು ಖರೀದಿಸದ ಹಿನ್ನೆಲೆಯಲ್ಲಿ ತೀವ್ರ ಮನನೊಂದ ರೈತನೊಬ್ಬ ನಂದಿಗಾವಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹಾಲೇಶ್ ಎಂಬ ರೈತ 2 ಎಕರೆಯಲ್ಲಿ ಕಬ್ಬು ಬೆಳೆದಿದ್ದ . 15 ತಿಂಗಳಾದರೂ ಕಬ್ಬು ಕಾರ್ಖಾನೆಗೆ ಹೋಗದಿದ್ದರಿಂದ ನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ದಾವಣಗೆರೆಯ ಹರಿಹರ ಮತ್ತು ರಾಣೆಬೆನ್ನೂರು ತಾಲೂಕು ಸಕ್ಕರೆ ಕಾರ್ಖಾನೆಗಳ ವ್ಯಾಪ್ತಿಗೆ ಅವನ ಜಮೀನು ಬರುತ್ತದೆ. ಹಾಲೇಶ್ ಕಬ್ಬು ಬೆಳೆಯುವುದಕ್ಕಾಗಿ 3-4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

ನಿಗದಿತ ಸಮಯದಲ್ಲಿ ಕಬ್ಬನ್ನು ಸಕ್ಕರೆ ಕಾರ್ಖಾನೆಗಳು ಸ್ವೀಕರಿಸಲಿಲ್ಲವಾದ್ದರಿಂದ ಸಾಲಗಾರರಿಗೆ ಕೊಡಲು ಹಾಲೇಶ್ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಈಗ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಅಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments