Webdunia - Bharat's app for daily news and videos

Install App

ನರ್ಮ್‌ಗೆ ಹಣ ಬಿಡುಗಡೆ ಮಾಡ್ಬೇಡಿ: ಕೇಂದ್ರಕ್ಕೆ ಡಿಕೆಶಿ

Webdunia
ಶನಿವಾರ, 30 ಜನವರಿ 2010 (19:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವವರೆಗೆ ನರ್ಮ್ ಸೇರಿದಂತೆ ಯಾವುದೇ ಯೋಜನೆಗಳಿಗೂ ನಗರಕ್ಕೆ ಹಣ ಬಿಡುಗಡೆ ಮಾಡದಂತೆ ಕೇಂದ್ರ ಸರ್ಕಾರವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ನರ್ಮ್ ಯೋಜನೆಯಿಂದ ಸಾವಿರಾರು ಕೋಟಿ ರೂ.ಗಳು ಹಣ ಬಿಡುಗಡೆಯಾಗುವಾಗ ರಾಜ್ಯ ಸರ್ಕಾರ ಬಿಬಿಎಂಪಿಗೆ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಮೂಲಕ ಪಾಲಿಕೆ ಆಡಳಿತ ನಡೆಸುವಾಗ ಕೇಂದ್ರ ಸರ್ಕಾರದೊಂದಿಗೆ ಒಪ್ಪಂದ ಮಾಡಿರುವುದನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪಿನಲ್ಲಿ ನಂಬಿಕೆಯಿಲ್ಲದ ರಾಜ್ಯ ಸರ್ಕಾರ ಹಿಂಬಾಗಿಲ ಮೂಲಕ ಪಿತೂರಿ ನಡೆಸಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡತ್ತಲೇ ಇದೆ ಎಂದು ಕಿಡಿಕಾರಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments