Webdunia - Bharat's app for daily news and videos

Install App

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಬಸವರಾಜ ರಾಯರೆಡ್ಡಿ

Webdunia
ಮಂಗಳವಾರ, 31 ಡಿಸೆಂಬರ್ 2013 (16:03 IST)
PR
PR
ಬೆಂಗಳೂರು: ಡಿಕೆಶಿ ಮತ್ತು ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧರಿಸಿರುವುದರಿಂದ ಈಗ ಇನ್ನೂ ಕೆಲವು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ, ನನಗೂ ಒಂದು ಛಾನ್ಸ್ ಕೊಡಿ ಎಂದು ಬೆಂಗಳೂರಿನಲ್ಲಿ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಪ್ರಾತಿನಿಧ್ಯ ಸಿಗಬೇಕಿರುವುದರಿಂದ ತಮಗೂ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ನಾನೂ 6 ಬಾರಿ ಶಾಸಕನಾಗಿದ್ದೇನೆ.

ಸಚಿವ ಸ್ಥಾನ ನೀಡಿದರೆ ಸವಲತ್ತು ಪಡೆಯದೇ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ನಾನೇನೂ ವ್ಯಾಪಾರ ಮಾಡುತ್ತಿಲ್ಲ, ಕಂಪನಿ ನಡೆಸುತ್ತಿಲ್ಲ ಎಂದು ರಾಯರೆಡ್ಡಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments