Webdunia - Bharat's app for daily news and videos

Install App

ನಾಳೆ ಕೊನೆಯ ಸಚಿವ ಸಂಪುಟ ಸಭೆ

Webdunia
ಗುರುವಾರ, 23 ಮಾರ್ಚ್ 2023 (19:08 IST)
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ BJP ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ ನಾಳೆ ಸಂಜೆ 4 ಗಂಟೆಗೆ ನಡೆಯುತ್ತಿದ್ದು , ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳ ವ ಸಾಧ್ಯತೆ ಇದೆ. ಈ ಮೊದಲು ಸಚಿವ ಸಂಪುಟ ಸಭೆಯನ್ನು ಮಾರ್ಚ್ 23ರ ಇಂದು ಬೆಳಿಗ್ಗೆ ನಡೆಸಲು ತೀರ್ಮಾನಿಸಲಾಗಿತ್ತಾದರೂ ಯುಗಾದಿ ಆಚರಣೆಗಾಗಿ ಬಹುತೇಕ ಎಲ್ಲ ಸಚಿವರು ತಮ್ಮ ತಮ್ಮ ಊರುಗಳಿಗೆ ತೆರಳಿರುವ ಕಾರಣ ಮಾರ್ಚ್ 24ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಕುರಿತಂತೆ ಅದಕ್ಕೆ ಪೂರಕವಾಗಿ ಒಂದು ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments