Webdunia - Bharat's app for daily news and videos

Install App

ನಾಳೆ ಯಾರಿಗೆ ಒಲಿಯುತ್ತೆ ಮೇಯರ್ ಸ್ಥಾನ?

Webdunia
ಮಂಗಳವಾರ, 3 ಸೆಪ್ಟಂಬರ್ 2013 (21:43 IST)
PR
PR
ಬೆಂಗಳೂರು: ಮೇಯರ್ ಮತ್ತು ಉಪಮೇಯರ್ ಹಾಗೂ 12 ಸ್ಥಾಯಿಸಮಿತಿಗಳ ಆಯ್ಕೆಗೆ ನಾಳೆ ಬುಧವಾರ ಚುನಾವಣೆ ನಡೆಯಲಿದೆ. ಬಿಬಿಎಂಪಿ ಮೇಯರ್ ಆಯ್ಕೆಗೆ ಬಿಜೆಪಿಯಲ್ಲಿ ತೀವ್ರ ಕಸರತ್ತು ನಡೆದಿದ್ದು, ಅಭ್ಯರ್ಥಿ ಹುಡುಕಾಟ ಮುಂದುವರಿದಿದೆ. ಮೇಯರ್ ರೇಸ್‌ನಲ್ಲಿ ಕಟ್ಟೆ ಸತ್ಯನಾರಾಯಣ ಹೆಸರು ಕೇಳಿಬರುತ್ತಿದೆ. ಮೇಯರ್ ದಕ್ಷಿಣ ಭಾಗಕ್ಕೆ ಒಲಿಯುವ ಸಾಧ್ಯತೆ ದಟ್ಟವಾಗಿದೆ.. ಮಾಜಿ ಮಂತ್ರಿ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರ ಸಭೆ ನಡೆಯಿತು.
ವೆಂಕಟೇಶ್ ಮೂರ್ತಿ ಸುದ್ದಿಗೋಷ್ಠಿ:
ಮೇಯರ್ ವೆಂಕಟೇಶ್ ಮೂರ್ತಿ ಅವರ ಅಧಿಕಾರಾವಾಧಿ ಮುಕ್ತಾಯವಾಗಿದ್ದು, ಕೊನೆಯ ಸುದ್ದಿಗೋಷ್ಠಿ ನಡೆಸಿದರು. ಒಂದು ವರ್ಷದಲ್ಲಿ ಎಲ್ಲ ಕೆಲಸ ಮಾಡಲು ಸಾಧ್ಯವಾಗಿಲ್ಲ. ಮೇಯರ್ ಕೆಲಸ ತಮಗೆ ತೃಪ್ತಿ ತಂದಿದೆ. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ವಲಸಿಗರಿಂದ ನನ್ನ ವಿರುದ್ಧ ಅಪಪ್ರಚಾರ ನಡೆದಿದೆ ಎಂದು ವೆಂಕಟೇಶ್ ಮೂರ್ತಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments