Webdunia - Bharat's app for daily news and videos

Install App

ಪಬ್ ದಾಳಿ: ಶ್ರೀರಾಮಸೇನೆಯ 27ಮಂದಿಗೆ ಜಾಮೀನು

Webdunia
ಶನಿವಾರ, 31 ಜನವರಿ 2009 (18:36 IST)
ನಗರದ ಎಮ್ನೇಶಿಯ ಪಬ್ ದಾಳಿ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಶ್ರೀರಾಮಸೇನೆಯ ಎಲ್ಲಾ 27ಮಂದಿಗೆ ಇಲ್ಲಿನ 3ನೇ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ಷರತ್ತು ಬದ್ದ ಜಾಮೀನು ನೀಡಿದೆ.

ಕಳೆದ ವಾರ ಬಲ್ಮಠ ಸಮೀಪದ ಎಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನೆಯ ಕಾರ್ಯಕರ್ತರು ದಾಳಿ ನಡೆಸಿ, ಯುವತಿಯರ ಮೇಲೆ ನಡೆಸಿದ ಹಲ್ಲೆ ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದ ಹುಟ್ಟುಹಾಕಿತ್ತು.

ಘಟನೆಯಿಂದ ತೀವ್ರ ಮುಜುಗರಕ್ಕೊಳಗಾದ ರಾಜ್ಯ ಸರ್ಕಾರ ಶ್ರೀರಾಮಸೇನೆಯ ಕಾರ್ಯಕರ್ತರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು 27ಮಂದಿಯನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನಗರದ 3ನೇ ಜೆಎಂಎಫ್‌ಸಿ ನ್ಯಾಯಾಲಯ ಸೇನೆಯ 27ಮಂದಿಗೆ ಷರತ್ತು ಬದ್ದ ಜಾಮೀನು ನೀಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments