Webdunia - Bharat's app for daily news and videos

Install App

ಪರದೆ ಮೇಲೆ ಕೆಂಪೇಗೌಡರ ಇತಿಹಾಸ: ಸ್ಟೇಜ್‌ ಮೇಲೆ ಸಿಎಂ ಗಡದ್ ನಿದ್ರೆ

Webdunia
ಶನಿವಾರ, 14 ಡಿಸೆಂಬರ್ 2013 (13:32 IST)
PR
PR
ಬೆಂಗಳೂರು: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. 1500 ಕೋಟಿ ರೂ. ವೆಚ್ಚದ ನೂತನ ಟರ್ಮಿನಲ್‌ ಉದ್ಘಾಟನೆಯನ್ನು ಕೂಡ ನೆರವೇರಿಸಲಾಯಿತು. ಕೆಂಪೇಗೌಡ ಹೆಸರಿಡಲು ಕೇಂದ್ರ ಸಚಿವ ಸಂಪುಟ ಈಗಾಗಲೇ ಸಮ್ಮತಿ ನೀಡಿತ್ತು. ಜ್ಯೋತಿ ಬೆಳಗುವುದರ ಮೂಲಕ ಮರುನಾಮಕರಣ ಮಾಡಲಾಯಿತು.

ಮರುನಾಮಕರಣ ಕಾರ್ಯಕ್ರಮದಲ್ಲಿ 15 ನಿಮಿಷ ನಿದ್ರೆಗೆ ಸಿಎಂ ಜಾರಿದ ಘಟನೆಯೂ ನಡೆದಿದೆ. ಪರದೆಯಲ್ಲಿ ಕೆಂಪೇಗೌಡರ ಇತಿಹಾಸ ರಾರಾಜಿಸುತ್ತಿದ್ದ ಸಂದರ್ಭದಲ್ಲಿ ಸ್ಟೇಜ್ ಮೇಲೆ ಸಿಎಂ ಗಡದ್ ನಿದ್ದೆಗೆ ಶರಣಾಗಿದ್ದರು. ಕೇಂದ್ರ ವಿಮಾನಯಾನ ಸಚಿವ ಅಜಿತ್ ಸಿಂಗ್ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.ಕೇಂದ್ರ ಸಚಿವ ಮೊಯ್ಲಿ, ರೆಹಮಾನ್ ಖಾನ್ ಭಾಗಿಯಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments