Webdunia - Bharat's app for daily news and videos

Install App

ಪೋಲೀಸರಿಗೆ 93 ಲಕ್ಷ ವಿಮೆ ಹಣ ನಾಮ..!

Webdunia
ಶನಿವಾರ, 31 ಆಗಸ್ಟ್ 2013 (10:46 IST)
PR
PR
ಆಸ್ಪತ್ರೆಯ ಸಿಬ್ಬಂದ್ದಿಗಳು ಪೋಲೀಸರಿಗೆ ಉಂಡೆ ನಾಮ ತಿಕ್ಕಿದ್ದಾರೆ. 93 ಲಕ್ಷ ರೂಪಾಯಿಗಳ ವಿಮೆ ಹಣವನ್ನು ನೀಡದೇ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಂಚನೆಗೊಳಗಾದ ಎಸ್‌ಐ ಆಸ್ಪತ್ರೆಯ ಮಾಲೀಕ ಮತ್ತು ಮ್ಯಾನೇಜರ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ಢೆಂಗಿ ಜ್ವರದಿಂದ ಬಳಲುತ್ತಿದ್ದ ಗಿರಿನಗರದ ಎಸ್‌ಐ ನಗರದ ಕೆಆರ್‌ ಆಸ್ಪತ್ರೆಗೆ ಚಿಕಿತ್ಸೆಯ ನಿಮಿತ್ತ ದಾಖಲಾಗಿದ್ದರು. ಆದರೆ ಚಿಕಿತ್ಸೆಯ ಹಣವನ್ನು ವಿಮೆಯ ಮೂಲಕ ಭರಿಸುವ ಆಲೋಚನೆ ಎಸ್‌ಐಗೆ ಇತ್ತು. ಆದರೆ ಕೆಆರ್‌ ಆಸ್ಪತ್ರೆಯ ಸಿಬ್ಬಂಧಿಗಳು ಇದಕ್ಕೆ ಸೂಕ್ತವಾಗಿ ಸ್ಪಂದಿಸದೇ 93 ಲಕ್ಷ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್‌ಐ ಹನುಮಂತನಗರದಲ್ಲಿ ದೂರು ದಾಖಳಿಸಲಾಗಿದೆ.

ಕೆಆರ್‌ ಆಸ್ಪತ್ರೆಯ ಮಾಲೀಕ ಹರಿಪ್ರಸಾದ್‌ ಮತ್ತು ಮ್ಯಾನೇಜರ್‌ ಮಹೇಶ್‌ ಇಬ್ಬರನ್ನೂ ಇದೀಗ ಪೋಲೀಸರು ಬಂಧಿಸಿದ್ದು, ಲಕ್ಷದ ವಂಚನೆಯ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments