Webdunia - Bharat's app for daily news and videos

Install App

ಪ್ರಚಾರ ಕಾರ್ಯ ಮುಗಿಸಿದ ಸಿಎಂ ಈಗ ಹೋಗಿದ್ದೆಲ್ಲಿಗೆ ಗೊತ್ತಾ?

Webdunia
ಸೋಮವಾರ, 22 ಏಪ್ರಿಲ್ 2019 (08:38 IST)
ಉಡುಪಿ : ಏ.23 ರಂದು ನಡೆಯುವ 3ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆಬಿದ್ದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ ಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.


ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ನಡೆಸಿದ ಸಿಎಂ ಕುಮಾರಸ್ವಾಮಿ ಏ.23 ರಂದು ನಡೆಯುವ 3ನೇ ಹಂತದ ಮತದಾನಕ್ಕಾಗಿ  ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಸದ್ಯಕ್ಕೆ ಸಿಎಂ ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.


ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍.ಡಿ.ಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments