ಪ್ರಚಾರ ಕಾರ್ಯ ಮುಗಿಸಿದ ಸಿಎಂ ಈಗ ಹೋಗಿದ್ದೆಲ್ಲಿಗೆ ಗೊತ್ತಾ?

Webdunia
ಸೋಮವಾರ, 22 ಏಪ್ರಿಲ್ 2019 (08:38 IST)
ಉಡುಪಿ : ಏ.23 ರಂದು ನಡೆಯುವ 3ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆಬಿದ್ದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ ಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.


ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ನಡೆಸಿದ ಸಿಎಂ ಕುಮಾರಸ್ವಾಮಿ ಏ.23 ರಂದು ನಡೆಯುವ 3ನೇ ಹಂತದ ಮತದಾನಕ್ಕಾಗಿ  ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಸದ್ಯಕ್ಕೆ ಸಿಎಂ ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.


ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍.ಡಿ.ಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಮುಂದಿನ ಸುದ್ದಿ
Show comments