Webdunia - Bharat's app for daily news and videos

Install App

ಫೋನ್ ಮಾಡಿ ವೋಟ್ ಮಾಡಿ: ಯಡಿಯೂರಪ್ಪಗೆ ಗೆಲುವು ನಿಶ್ಚಿತ

Webdunia
ಶನಿವಾರ, 22 ಮಾರ್ಚ್ 2014 (16:51 IST)
PR
PR
' ಫೋನ್ ಮಾಡಿ ವೋಟ್ ಮಾಡಿ' ಸಮಯ ಟಿವಿ ಚುನಾವಣೆ ಪೂರ್ವ ಸಮೀಕ್ಷೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿದ್ದು, 47,000 ಜನರು ಬಿಜೆಪಿ ಪರ ವೋಟ್ ಮಾಡಿದ್ದು, ಯಡಿಯೂರಪ್ಪ ಗೆಲುವು ಗಳಿಸುವ ಲಕ್ಷಣಗಳು ಗೋಚರಿಸಿವೆ. 41,587 ಜನರು ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಮ್ಮ ಆಯ್ಕೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪರ 12, 634 ಜನರು ವೋಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ತಪ್ಪಿಸಿ ಮಂಜುನಾಥ್ ಭಂಡಾರಿಗೆ ಟಿಕೆಟ್ ನೀಡಲಾಗಿತ್ತು.

ಗೀತಾ ಶಿವರಾಜ್ ಕುಮಾರ್ ಯಡಿಯೂರಪ್ಪ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿರುವುದು ವೋಟಿಂಗ್‌ನಲ್ಲಿ ಕಂಡುಬಂದಿದೆ. ಇದರಿಂದ ಶಿವಮೊಗ್ಗದಲ್ಲಿ ಕಾಂಗ್ರೆಸ್ ನೆಲಕಚ್ಚಿರುವುದು ಸ್ಪಷ್ಟವಾಗಿದೆ. ಕುಮಾರ್ ಬಂಗಾರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಅವರಿಗೆ ಅನುಕಂಪದ ಮತಗಳು ಬಿದ್ದು, ಜೆಡಿಎಸ್‌‌ಗೆ ಬೀಳುವ ಮತಗಳು ಹಂಚಿಹೋಗಬಹುದೆಂದು ಭಾವಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments