Webdunia - Bharat's app for daily news and videos

Install App

ಬಂಡೆ ಸಾವಿನ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ಶೆಟ್ಟರ್ ಒತ್ತಾಯ

Webdunia
ಶುಕ್ರವಾರ, 24 ಜನವರಿ 2014 (11:33 IST)
PR
PR
ಬೆಂಗಳೂರು: ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ವಿಚಾರ ಪ್ರಸ್ತಾಪವಾಯಿತು. ಬಂಡೆ ಸಾವು ಅನುಮಾನಗಳನ್ನು ಹುಟ್ಟುಹಾಕಿದ್ದು, ಪೊಲೀಸ್ ಇಲಾಖೆ ನೈತಿಕತೆಯನ್ನು ಕುಗ್ಗಿಸಿದೆ. ಮುನ್ನಾ ಎಂಬ ರೌಡಿಯನ್ನು ಕೊಲ್ಲುವ ಸಂದರ್ಭದಲ್ಲಿ ದಕ್ಷ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಶೂಟ್‌ಔಟ್‌ನಲ್ಲಿ ಮೃತಪಟ್ಟಿದ್ದಾರೆ. ಇದರಿಂದಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಕಾರ್ಯನಿರ್ವಹಣೆ, ಗೃಹ ಇಲಾಖೆಯ ಕಾರ್ಯನಿರ್ವಹಣೆ ಬಗ್ಗೆ ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

ಮಲ್ಲಿಕಾರ್ಜುನ ಬಂಡೆ ಹಿರಿಯ ಅಧಿಕಾರಿಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸ್ತೇವೆ ಎಂದು ಹೇಳಿದ್ದಾರೆ. ಆದರೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಸಿಬಿಐನಿಂದ ತನಿಖೆಯಾಗಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments