Webdunia - Bharat's app for daily news and videos

Install App

ಬಜೆಟ್‌ನಲ್ಲಿ ಯಾವ ವರ್ಗಕ್ಕೂ ಅನ್ಯಾಯವಾಗಿಲ್ಲ: ಪರಮೇಶ್ವರ್ ಹೇಳಿಕೆಗೆ ಸಿಎಂ ತಿರುಗೇಟು

Webdunia
ಮಂಗಳವಾರ, 4 ಮಾರ್ಚ್ 2014 (13:19 IST)
PR
PR
ಬೆಂಗಳೂರು: ಬಜೆಟ್‌ನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಿದ್ದೇವೆ. ಎಸ್.ಸಿ, ಎಸ್‌ಟಿಗೆ ಶೇ. 24ರಷ್ಟು ಅನುದಾನ ನೀಡಲಾಗಿದೆ ಎಂದು ಪರಮೇಶ್ವರ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪರಮೇಶ್ವರ್ ಮೊನ್ನೆ ಸಭೆಯೊಂದರಲ್ಲಿ ಮಾತನಾಡುತ್ತಾ, 'ನಾವು ಯಾರಿಗೆ ಸ್ವಾಮಿ ಮೊದಲು ಸಹಾಯ ಮಾಡಬೇಕು, ಯಾವ ಸಮಾಜದಲ್ಲಿ ಶೋಷಿತ ವರ್ಗದವನು ಇದ್ದಾನೆ, ಅವನಿಗೆ ಸಹಾಯ ಮಾಡಬೇಕು, ಯಾರು ಬಹುಸಂಖ್ಯಾತರಿದ್ದಾರೆ ಅವರಿಗೆ ಲಕ್ಷಾಂತರ ರೂ. ಕೊಡುವ ಅವಶ್ಯಕತೆ ಇಲ್ಲ' ಎಂದು ಹೇಳಿದ್ದರು.

ಬಜೆಟ್‌ನಲ್ಲಿ ಯಾವ ವರ್ಗಕ್ಕೂ ಅನ್ಯಾಯವಾಗಿಲ್ಲ. ಇದೆಲ್ಲಾ ಸುಳ್ಳು ಎಂದು ಸಿಎಂ ಸ್ಪಷ್ಟೀಕರಣ ಮಾಡಿದರು. ಎಲ್ಲ ವರ್ಗದವರಿಗೂ ನಾವು ಜನಸಂಖ್ಯೆ ಆಧರಿಸಿ ಅನುದಾನವನ್ನು ನೀಡಿದ್ದೇವೆ ಎಂದು ಸಿಎಂ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments